ಬೆಂಗಳೂರು: ಇಂದು ಬೆಂಗಳೂರಿನಲ್ಲಿ ನಡೆದ ಖಾಸಗಿ ವಾಹಿನಿ NEWS 18 ಕನ್ನಡ ವತಿಯಿಂದ ವರ್ಷದ ಕನ್ನಡಿಗ ಕಾರ್ಯಕ್ರಮದಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ರವರು. ಮಾನ್ಯ ಶಾಸಕರು ಹಾಗೂ KSDL ಅಧ್ಯಕ್ಷರಾದ ಶ್ರೀ ಯುತ ಮಾಡಾಳ್ ವಿರೂಪಾಕ್ಷಪ್ಪನವರು ಭಾಗವಹಿಸಿ ಶಿವರಾಜ್ ಕುಮಾರ್ ಮತ್ತು ಸುದೀಪ್ ರವರಿಗೆ ಪ್ರಶಸ್ತಿ ವಿತರಣೆ ಮಾಡಿದರು….