ಜಹಾಂಗೀರ್‌ಪುರಿ ಬುಲ್ಡೋಜರ್ ಕಾರ್ಯಾಚರಣೆ ವಿರೋಧಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡಿಸಿದ ಪಿಎಫ್‌ಐ ಕಾರ್ಯಕರ್ತರು!

ಮತೀಯ ಹಿಂಸಾಚಾರ ನಡೆದ ದೆಹಲಿಯ ಜಹಾಂಗೀರ್‌ಪುರಿಯಲ್ಲಿ ಉತ್ತರ ದೆಹಲಿ ಮಹಾನಗರ ಪಾಲಿಕೆ ( ಎನ್‌ಡಿಎಂಸಿ) ನಡೆಸಿದ ತೆರವು ಕಾರ್ಯಾಚರಣೆ ಖಂಡಿಸಿ ಕ್ಯಾಂಪಸ್ ಫ್ರಂಟ್ ಆಫ್‌ ಇಂಡಿಯಾ( ಸಿಎಫ್‌ಐ) ಕಾರ್ಯಕರ್ತರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ನಗರದ ಫ್ರೀಡಂ ಪಾರ್ಕ್‌ನಲ್ಲಿ ಗುರುವಾರ ಪ್ರತಿಭಟನೆ ನಡೆಸಿ ಕಾರ್ಯಕರ್ತ,ರು ಜೆಪಿಯ ದ್ವೇಷ ರಾಜಕೀಯ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದೇ ಸಂದರ್ಭದಲ್ಲಿ ಪ್ರತಿಭಟನಾಕಾರರು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದರು.

ಬೆಂಗಳೂರು: ಮತೀಯ ಹಿಂಸಾಚಾರ ನಡೆದ ದೆಹಲಿಯ ಜಹಾಂಗೀರ್‌ಪುರಿಯಲ್ಲಿ ಉತ್ತರ ದೆಹಲಿ ಮಹಾನಗರ ಪಾಲಿಕೆ ( ಎನ್‌ಡಿಎಂಸಿ) ನಡೆಸಿದ ತೆರವು ಕಾರ್ಯಾಚರಣೆ ಖಂಡಿಸಿ ಕ್ಯಾಂಪಸ್ ಫ್ರಂಟ್ ಆಫ್‌ ಇಂಡಿಯಾ( ಸಿಎಫ್‌ಐ) ಕಾರ್ಯಕರ್ತರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ನಗರದ ಫ್ರೀಡಂ ಪಾರ್ಕ್‌ನಲ್ಲಿ ಗುರುವಾರ ಪ್ರತಿಭಟನೆ ನಡೆಸಿ ಕಾರ್ಯಕರ್ತ,ರು ಜೆಪಿಯ ದ್ವೇಷ ರಾಜಕೀಯ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ದೆಹಲಿ, ಉತ್ತರ ಪ್ರದೇಶ ಮತ್ತು ಮಧ್ಯ ಪ್ರದೇಶದಲ್ಲಿ ಮುಸ್ಲಿಮರ ಆಸ್ತಿಗಳನ್ನು ಬುಲ್ಡೋಜರ್ ಮೂಲಕ ಧ್ವಂಸಗೊಳಿಸುವ ಬಿಜೆಪಿಯ ದ್ವೇಷ ರಾಜಕೀಯ ದ್ವೇಷ ಸಾಧಿಸುತ್ತಿದೆ. ಸರ್ಕಾರಗಳು ಈ ತಾರತಮ್ಯ ನೀತಿಯನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.

ಇದೇ ಸಂದರ್ಭದಲ್ಲಿ ಪ್ರತಿಭಟನಾಕಾರರು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದರು. ಬೆಂಗಳೂರಿನ ಬಸವನ ಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ನಡೆದ ರೈತ ಸಮಾವೇಶಕ್ಕೆ ಭಾಗವಹಿಸಲು ಅರವಿಂದ ಕೇಜ್ರಿವಾಲ್ ಆಗಮಿಸಿದ್ದರು. ಈ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರು ಕೇಜ್ರಿವಾಲ್‌ ಗೋ ಬ್ಯಾಕ್ ಘೋಷಣೆ ಎಂಬ ಘೋಷಣೆ ಕೂಗುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.

ಇದೇ ಸಂದರ್ಭದಲ್ಲಿ ಪ್ರತಿಭಟನಾಕಾರರು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದರು. ಬೆಂಗಳೂರಿನ ಬಸವನ ಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ನಡೆದ ರೈತ ಸಮಾವೇಶಕ್ಕೆ ಭಾಗವಹಿಸಲು ಅರವಿಂದ ಕೇಜ್ರಿವಾಲ್ ಆಗಮಿಸಿದ್ದರು.

ಈ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರು ಕೇಜ್ರಿವಾಲ್‌ ಗೋ ಬ್ಯಾಕ್ ಘೋಷಣೆ ಎಂಬ ಘೋಷಣೆ ಕೂಗುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.

Leave a Reply

Your email address will not be published. Required fields are marked *