ನೆನ್ನೆ ತಡರಾತ್ರಿ ನಡೆದ ಬಿಜೆಪಿ ಯುವಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟರು ಹತ್ಯೆಗೆ ಸಂಬಂಧಿಸಿದಂತೆ ಆಡಳಿತಾರೂಢ ಬಿಜೆಪಿ ಪಕ್ಷದ ಶಾಸಕ ಮಾಜಿ ಸಚಿವ ಎಂ ಪೀ ರೇಣುಕಾಚಾರ್ಯ ಸರ್ಕಾರದ ವಿರುದ್ಧ ಹಾಗೂ ಪೊಲೀಸ್ ಇಲಾಖೆಯ ವಿರುದ್ಧ ಹರಿಹಾಯ್ದಿದ್ದಾರೆ.
ಸರ್ಕಾರವು ಹರ್ಷನ ಹತ್ಯೆಗೆ ಸಂಬಂಧಿಸಿದಂತೆ ಕಠಿಣ ರೀತಿಯಲ್ಲಿ ಕ್ರಮ ಕೈಗೊಳ್ಳದಿದ್ದರೆ ರಾಜೀನಾಮೆ ಕೊಡಲು ಸಿದ್ಧ ಎಂದು ಸಾಮಾಜಿಕ ಜಾಲತಾಣದಲ್ಲಿ ಹೇಳಿದ್ದಾರೆ.
ಟ್ವೀಟ್.