ದಾವಣಗೆರೆ – ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಮೃತ ಮಹೋತ್ಸವದ ನಿಮಿತ್ತ ನಾಳೆ ದಿನಾಂಕ 01.08.2022ರಂದು ಮಧ್ಯಾಹ್ನ 2:30ಕ್ಕೆ ಬೃಹತ್ ಬೈಕ್ ರ್ಯಾಲಿಯನ್ನು ದಾವಣಗೆರೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಬೈಕ್ ರ್ಯಾಲಿಯು ಆನೆಕೊಂಡ ಬಸವೇಶ್ವರ ದೇವಸ್ಥಾನದಿಂದ ಪ್ರಾರಂಭಗೊಂಡು ಸಂಗೊಳ್ಳಿ ರಾಯಣ್ಣ ವೃತ್ತಕ್ಕೆ ಮುಕ್ತಾಯಗೊಳ್ಳಲಿದೆ ಎಂದು ಮಾಜಿ ಶಾಸಕ ಎಸ್ ಎಸ್ ಮಲ್ಲಿಕಾರ್ಜುನ್ ರವರು ತಿಳಿಸಿದರು ಕಾಂಗ್ರೆಸ್ ಪಕ್ಷದ ಎಲ್ಲಾ ಮುಖಂಡರುಗಳು ಹಾಗೂ ಕಾರ್ಯಕರ್ತರು ಪಾಲಗೊಳ್ಳಬೇಕೆಂದು ಹೇಳಿದರು.