ಸಿದ್ದುಗೆ ರಾಜಕೀಯ ಭವಿಷ್ಯ ನುಡಿದ ಮನೆ ದೇವರು- ಒಂದೇ ಕಡೆ ನಿಂತ್ರೆ ಬಲವಿಲ್ಲ; ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಬೇಕು

ಮಂಡ್ಯ: ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ (Karnataka Election) ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು ಎನ್ನುವುದಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಇನ್ನೂ ಗುಟ್ಟು ಬಿಟ್ಟುಕೊಟ್ಟಿಲ್ಲ. ತವರು ಕ್ಷೇತ್ರ ವರುಣಾನ  ಅಥವಾ ಕೋಲಾರ  ಕ್ಷೇತ್ರದಲ್ಲಿ ಸ್ಪರ್ಧಿಸಬೇಕೆ ಎಂಬ ವಿಚಾರವಾಗಿ ಸ್ವತಃ ಸಿದ್ದರಾಮಯ್ಯರೇ ಗೊಂದಲದಲ್ಲಿ … Continue reading ಸಿದ್ದುಗೆ ರಾಜಕೀಯ ಭವಿಷ್ಯ ನುಡಿದ ಮನೆ ದೇವರು- ಒಂದೇ ಕಡೆ ನಿಂತ್ರೆ ಬಲವಿಲ್ಲ; ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಬೇಕು