‘ಭದ್ರಾವತಿಯ ಐತಿಹಾಸಿಕ VISL ಕಾರ್ಖಾನೆ ಆಗಸ್ಟ್ 10 ರಿಂದ ಪುನರಾರಂಭ’ಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದೆ. ಕಾರ್ಖಾನೆಯನ್ನೇ ಆಧಾರಿಸಿ ಜೀವನ ನಡೆಸುತ್ತಿದ್ದ ಉದ್ಯೋಗಿಗಳು ಹಾಗೂ ಸಾರ್ವಜನಿಕರ ಹಿತಾಸಕ್ತಿ ಕಾಪಾಡಿದ ನಮ್ಮ ದೇಶದ ಪ್ರಧಾನಿ ನರೇಂದ್ರ ಮೋದಿ(narendramodi) ಅವರ ಸರ್ಕಾರಕ್ಕೆ ಶಿವಮೊಗ್ಗ ಜಿಲ್ಲೆಯ ಸಮಸ್ತ ಜನತೆಯ ಪರವಾಗಿ ಅನಂತ ಧನ್ಯವಾದಗಳನ್ನು ಸಂಸದ B Y ರಾಘವೇಂದ್ರ ಸಲ್ಲಿಸಿದರು