ಕರ್ನಾಟಕ ಬಿಜೆಪಿಗೆ ಹೊಸ ಸಾರಥಿಯಾಗಿ ಬಿ ವೈ ವಿಜಯೇಂದ್ರ ನೇಮಕ

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರ ಪುತ್ರ ಹಾಗೂ ಶಿಕಾರಿಪುರ ಶಾಸಕ ಹಾಲಿ ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿರುವಂತಹ ಬಿವೈ ವಿಜಯೇಂದ್ರ ಅವರನ್ನು ಕರ್ನಾಟಕ ರಾಜ್ಯ ಭಾರತೀಯ ಜನತಾ ಪಕ್ಷದ ರಾಜ್ಯದ್ಯಕ್ಷರಾಗಿ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ದವರು ಇಂದು ನೇಮಕ ಮಾಡಿದ್ದಾರೆ.

 

ಬಿಜೆಪಿಗೆ ವಿಜಯೇಂದ್ರ ಭಲ 

 

ನವದೆಹಲಿ : ಕಳೆದ ಹಲವು ದಿನಗಳಿಂದ ಬಿಜೆಪಿ ರಾಜ್ಯಾಧ್ಯಕ್ಷರ ನೇಮಕ ಮಾಡದೆ ಹಾಗೆ ಒಳಿದಿದ್ದ ಕೇಂದ್ರ ಬಿಜೆಪಿ ಇದೀಗ ನೂತನ ಸಾರಥಿಯಾಗಿ ಯಡಿಯರಪ್ಪನವರ ಪುತ್ರ ವಿಜಯೇಂದ್ರ ನೇಮಕ ಮಾಡಿ ಆದೇಶ ಹೊರಡಿಸಿದೆ. ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡ ಅದ್ದೇಶ ಹೊರಡಿಸಿದ್ದಾರೆ

Leave a Reply

Your email address will not be published. Required fields are marked *