Loading…
Category: ಜಿಲ್ಲಾ ಸುದ್ದಿ
ಸಂವಿಧಾನ ಜಾಗೃತಿ ಜಾಥಾ, ಕುಳಗಟ್ಟೆಯಲ್ಲಿ ಅದ್ದೂರಿ ಸ್ವಾಗತ!
ಸಂವಿಧಾನ ಜಾಗೃತಿಗಾಗಿ ದಾವಣಗೆರೆ ಜಿಲ್ಲೆಯಾದ್ಯಂತ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ ನಡೆಯುತ್ತಿದ್ದು ಮಂಗಳವಾರ ಹೊನ್ನಾಳಿ ತಾಲ್ಲೂಕಿನ ಬೇವಿನಹಳ್ಳಿಗೆ ಜಾಥಾ ಆಗಮಿಸಿದಾಗ ಮಾಲಾರ್ಪಣೆ…
ಮುಖ್ಯಮಂತ್ರಿ ಸಿದ್ದರಾಮಯ್ಯ -ಕನಕದಾಸರ ಕಂಚಿನ ಪ್ರತಿಮೆಯ ಅನಾವರಣ
ಕನಕದಾಸರ ತತ್ವಾದರ್ಶಗಳು ಇಂದಿನ ಅಗತ್ಯ ಮನುಷ್ಯರು, ಮನುಷ್ಯರನ್ನು ಪ್ರೀತಿಸುವಂತಾಗಬೇಕು ಜಾತಿರಹಿತ, ವರ್ಗರಹಿತ, ವೈಚಾರಿಕೆತೆಯ ಸಮಾಜ ನಿರ್ಮಾಣವಾಗಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಜೀವಕ್ಕೆ ಯಾವ…
Awards – ಸಾಣೇಹಳ್ಳಿ ಸ್ವಾಮೀಜಿ ಅವರಿಗೆ ಕಲಬುರ್ಗಿ ಪ್ರಶಸ್ತಿ ಲಭಿಸಿದೆ.
ಡಾ.ಎಂ.ಎಂ.ಕಲಬುರ್ಗಿ ಪ್ರಗತಿಪರ ಚಿಂತಕ ಪ್ರಶಸ್ತಿಗೆ ಚಿತ್ರದುರ್ಗ ಜಿಲ್ಲೆಯ ತರಳಬಾಳು ಶಾಖಾ ಮಠದ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಅವರನ್ನು ಬಸವ ಅಂತರಾಷ್ಟ್ರೀಯ ಸಂಸ್ಥೆ ಆಯ್ಕೆ ಮಾಡಿದೆ. ಈ ಪ್ರಶಸ್ತಿಯು ಸಮಾಜದಲ್ಲಿ ಉತ್ತಮ ಆಲೋಚನೆಗಳನ್ನು ಹೊಂದಿರುವ ಮತ್ತು ಸಕಾರಾತ್ಮಕ ಬದಲಾವಣೆಗಳನ್ನು ಮಾಡುವ ಜನರನ್ನು ಗುರುತಿಸುತ್ತದೆ. ಪ್ರಶಸ್ತಿಯು ರೂ.25 ಸಾವಿರ ನಗದು ಬಹುಮಾನ ಒಳಗೊಂಡಿದೆ. ಫೆ.6ರಂದು ಧಾರವಾಡದಲ್ಲಿ ಸ್ವಾಮೀಜಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ನಾಗರಾಜಮೂರ್ತಿ…