ಸಂವಿಧಾನ ಜಾಗೃತಿಗಾಗಿ ದಾವಣಗೆರೆ ಜಿಲ್ಲೆಯಾದ್ಯಂತ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ ನಡೆಯುತ್ತಿದ್ದು ಮಂಗಳವಾರ ಹೊನ್ನಾಳಿ ತಾಲ್ಲೂಕಿನ ಬೇವಿನಹಳ್ಳಿಗೆ ಜಾಥಾ ಆಗಮಿಸಿದಾಗ ಮಾಲಾರ್ಪಣೆ…
Category: ಜಿಲ್ಲಾ ಸುದ್ದಿ
ಮುಖ್ಯಮಂತ್ರಿ ಸಿದ್ದರಾಮಯ್ಯ -ಕನಕದಾಸರ ಕಂಚಿನ ಪ್ರತಿಮೆಯ ಅನಾವರಣ
ಕನಕದಾಸರ ತತ್ವಾದರ್ಶಗಳು ಇಂದಿನ ಅಗತ್ಯ ಮನುಷ್ಯರು, ಮನುಷ್ಯರನ್ನು ಪ್ರೀತಿಸುವಂತಾಗಬೇಕು ಜಾತಿರಹಿತ, ವರ್ಗರಹಿತ, ವೈಚಾರಿಕೆತೆಯ ಸಮಾಜ ನಿರ್ಮಾಣವಾಗಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಜೀವಕ್ಕೆ ಯಾವ…
Awards – ಸಾಣೇಹಳ್ಳಿ ಸ್ವಾಮೀಜಿ ಅವರಿಗೆ ಕಲಬುರ್ಗಿ ಪ್ರಶಸ್ತಿ ಲಭಿಸಿದೆ.
ಡಾ.ಎಂ.ಎಂ.ಕಲಬುರ್ಗಿ ಪ್ರಗತಿಪರ ಚಿಂತಕ ಪ್ರಶಸ್ತಿಗೆ ಚಿತ್ರದುರ್ಗ ಜಿಲ್ಲೆಯ ತರಳಬಾಳು ಶಾಖಾ ಮಠದ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಅವರನ್ನು ಬಸವ ಅಂತರಾಷ್ಟ್ರೀಯ ಸಂಸ್ಥೆ ಆಯ್ಕೆ ಮಾಡಿದೆ. ಈ ಪ್ರಶಸ್ತಿಯು ಸಮಾಜದಲ್ಲಿ ಉತ್ತಮ ಆಲೋಚನೆಗಳನ್ನು ಹೊಂದಿರುವ ಮತ್ತು ಸಕಾರಾತ್ಮಕ ಬದಲಾವಣೆಗಳನ್ನು ಮಾಡುವ ಜನರನ್ನು ಗುರುತಿಸುತ್ತದೆ. ಪ್ರಶಸ್ತಿಯು ರೂ.25 ಸಾವಿರ ನಗದು ಬಹುಮಾನ ಒಳಗೊಂಡಿದೆ. ಫೆ.6ರಂದು ಧಾರವಾಡದಲ್ಲಿ ಸ್ವಾಮೀಜಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ನಾಗರಾಜಮೂರ್ತಿ…
ದಾವಣಗೆರೆ ದಕ್ಷಿಣ ಕ್ಷೇತ್ರದ ಮುಂದಿನ ಶಾಸಕರು ಯಾರಾಗಬೇಕು ?
[ays_poll id=7]